
ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ
ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಹೋದರಿಗೆ ಮೊದಲು ಕೆಎಫ್…