Headlines

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ

ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ )  ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.  ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…

Read More

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ  ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ  ಬೈಕ್ ಲಾರಿಯ ಚಕ್ರಕ್ಕೆ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More