Headlines

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…

Read More