Headlines

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More