
ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ
ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…