“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More