Headlines

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More
Exit mobile version