ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More