ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More