
ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!
ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…