Headlines

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…

Read More

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More