ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More