Headlines

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More