Headlines

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More