Headlines

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More
Exit mobile version