
ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್
ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…