Headlines
Home » ಪುರದಾಳು

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read Full News