ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More