Headlines

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More