Headlines

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಆನಂದಪುರ ಠಾಣೆಗೆ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ.!? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ಅನಂದಪುರ ಪೊಲೀಸ್…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ರಿಪ್ಪನ್‌ಪೇಟೆ : ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ನಡೆಸಿದ್ದಾರೆ. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ  ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ. ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ  ಕೃಷ್ಣ…

Read More