ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ.‌ ಕೋಟಿ‌ಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ‌ ಮೌಲ್ಯದ ಆಸ್ತಿ‌ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ‌ ಸ್ಟೈಲ್ ನಲ್ಲಿ‌ ಬರ್ಬರವಾಗಿ ಮರ್ಡರ್ ಆಗಿದ್ದಾನೆ.‌ ಸಿನಿಮಾ‌ ಸ್ಟೈಲ್‌ನಲ್ಲಿ ಕೊಲೆಯಾಗಿರೋ ಆ‌ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ  ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…

Read More

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – 14 ಬೈಕ್ ಸಮೇತ ಆರು ಜನ ಆರೋಪಿಗಳ ಬಂಧನ

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್‌ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್‌ಐ ನಿಂಗರಾಜ್…

Read More