ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ.‌ ಕೋಟಿ‌ಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ‌ ಮೌಲ್ಯದ ಆಸ್ತಿ‌ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ‌ ಸ್ಟೈಲ್ ನಲ್ಲಿ‌ ಬರ್ಬರವಾಗಿ ಮರ್ಡರ್ ಆಗಿದ್ದಾನೆ.‌ ಸಿನಿಮಾ‌ ಸ್ಟೈಲ್‌ನಲ್ಲಿ ಕೊಲೆಯಾಗಿರೋ ಆ‌ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More