Headlines

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More
Exit mobile version