Headlines

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More