Headlines

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯದಲ್ಲಿ 543 ಸಂಸದರಲ್ಲಿ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ,…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More
Exit mobile version