ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region. ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ….

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More