ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region. ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ….

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More