
ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ
ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…