ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur during the 80th Independence Day celebration and urged the public to support government school development. ಬೆಳ್ಳೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS) ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಈ ಬಾರಿ ಧ್ವಜಾರೋಹಣದ ಜೊತೆಗೆ ಶಾಲೆಯ ಅಭಿವೃದ್ಧಿಗೆ ವಿವಿಧ ದಾನಿಗಳು ನೀಡಿದ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read More