Headlines

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ ಜಾತಿವಾರು ಸಮೀಕ್ಷಾ ಕಾರ್ಯಕ್ಕೆ ತೆರಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಬಳಿಯ ಅಯ್ಯಪ್ಪಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ಅಖ್ತರ್ ಬೇಗಂ (50) ಮೃತ ಶಿಕ್ಷಕಿ. ಬೇತಮಂಗಲ ಪೊಲೀಸರು ಮೃತದೇಹವನ್ನು ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಹಳ್ಳಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಖ್ತರ್ ಬೇಗಂ…

Read More
Exit mobile version