ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು  ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More