Headlines

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು ಮದ್ಯದ ಅಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಕುಟುಂಬವೊಂದನ್ನು ಬಹಿಷ್ಕಾರ ಹಾಕಿದ ಘಟನೆವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಹಿಷ್ಕಾರ ಹಾಕಿದ ಕುಟುಂಬಸ್ಥರನ್ನು ಮಾತನಾಡಿಸಿದರೆ 5 ಸಾವಿರ ದಂಡ ಕಟ್ಟಬೇಕು ಎಂಬ ನಿಯಮವನ್ನೂ ಗ್ರಾಮದಲ್ಲಿ ಜಾರಿಗೆ ತರಲಾಗಿದೆ. ಹೌದು, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವರಿಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು 27 ವರ್ಷಕ್ಕೆ ಜಾಗ ಲೀಜ್ ಪಡೆದು…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More