ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More