Headlines

ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ…

Read More

RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು

ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More