Headlines
Home » ಮಂಗಳ ನಾಟಿ ವೈದ್ಯ

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…

Read Full News