RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More