Headlines
Home » ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read Full News

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read Full News