
RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು
RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…