Headlines

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಿವಮೊಗ್ಗ , ಫೆ. 6: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಫೆ. 6 ರಂದು ಭಾಗಿಯಾಗಿದ್ದಾರೆ. ಗಂಗಾ, ಯುಮುನಾ, ಸರಸ್ವತಿ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ….

Read More