Headlines

HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…

Read More

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More
Exit mobile version