Headlines

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ…

Read More