Headlines

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು…

Read More
Exit mobile version