Headlines

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More