ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು  ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ  ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ  ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ  ಪೌರ…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ರಿಪ್ಪನ್‌ಪೇಟೆ : ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ನಡೆಸಿದ್ದಾರೆ. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More