ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More