Headlines

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More