Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/08/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ 2025–26ನೇ ಸಾಲಿನ ಪದವಿ ಸ್ವೀಕಾರ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಗವರ್ನರ್ ರೋಟೇರಿಯನ್ ಬಿ.ಎಮ್. ಭಟ್ ಅವರು ಪದವಿ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿದರು. ಅವರು ಮಾತನಾಡಿ, “ರೋಟರಿ ಒಂದು ಸೇವಾ ಪರಂಪರೆ ಹೊಂದಿರುವ ಜಾಗತಿಕ ವೇದಿಕೆ. ಯುವ…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read More