ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More