ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ​ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…

Read More

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ Nagarahalli Sri Nagendra Swamy Jatre will be held on August 17 on the occasion of Nagara Panchami. Special abhisheka, puja and Mahamangalarati will be performed. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಅಂಗವಾಗಿ ಆಗಸ್ಟ್ 17ರಂದು ಶ್ರೀ ನಾಗೇಂದ್ರ ಸ್ವಾಮಿಯ…

Read More

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ

ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ The Annual General Meeting of Huncha Primary Agricultural Credit Cooperative Society for 2023-24 and 2024-25 was held successfully. President Raghavendra Totadakattu urged farmers to repay crop and medium-term loans on time and support the society’s growth. ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ…

Read More

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್

RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ​ರಿಪ್ಪನ್‌ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…

Read More

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್‌ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…

Read More

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಆರೋಗ್ಯ ಕೇಂದ್ರಗಳು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ಇಂದು ಭವ್ಯವಾಗಿ ದ್ವಜಾರೋಹಣ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ ದ್ವಜಾರೋಹಣ ಮಾಡಿ ದ್ವಜಾವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ…

Read More