RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ರಿಪ್ಪನ್‌ಪೇಟೆ : ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ನಡೆಸಿದ್ದಾರೆ. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು…

Read More

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್‌ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್‌ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ‌ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…

Read More

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ  ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ. ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ  ಕೃಷ್ಣ…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ

ಸಾಗರದಿಂದ ನಾಪತ್ತೆಯಾಗಿದ್ದ ಯುವಕ ರಿಪ್ಪನ್‌ಪೇಟೆಯಲ್ಲಿ ಪತ್ತೆ ರಿಪ್ಪನ್‌ಪೇಟೆ : ಸಾಗರ ಪಟ್ಟಣದಿಂದ ನಾಪತ್ತೆಯಾಗಿದ್ದ ಯುವಕನನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಸಾಗರ ಪಟ್ಟಣದಲ್ಲಿರುವ ಮನೆಯಿಂದ ಮಾತು ಬಾರದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿದ್ದನು.ಪೋಷಕರು ಕುಟುಂಬಸ್ಥರ ಮನೆಯಲೆಲ್ಲಾ ವಿಚಾರಿಸಿ ಸ್ಥಳೀಯ ಠಾಣೆ ವಿಷಯ ಮುಟ್ಟಿಸಿದ್ದಾರೆ. ಮಾತು ಬಾರದ ಯುವಕ ಸಾಗರದಿಂದ ಬಸ್ ನಲ್ಲಿ ಹೊಸನಗರಕ್ಕೆ ಬಂದು ಅಲ್ಲಿಂದ ಶಿವಮೊಗ್ಗ ಬಸ್ ಗೆ ಹತ್ತಿರುವ ಮಾಹಿತಿ ಪಡೆದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…

Read More

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…

Read More

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More